FilmiBeat
BoldSky
GoodReturns
DriveSpark
One India
ಮಲಯಾಳಂ ಸಿನಿಮಾ ಹಿರಿಯ ನಟ ಉನ್ನಿಕೃಷ್ಣನ್ ನಂಬೂದಿರಿ ನಿಧನ
ನಟನಾದ ಗಾಯಕ ಸಂಜಿತ್ ಹೆಗ್ಡೆ: ಶ್ರುತಿ ಹಾಸನ್ ಜೊತೆ ರೊಮ್ಯಾನ್ಸ್!
ಕೆಜಿಎಫ್ 2 ಕ್ಲೈಮ್ಯಾಕ್ಸ್ ದೃಶ್ಯಕ್ಕೆ ಸುರಿದಿರುವುದು ಕೆಲವು ಕೋಟಿಗಳಲ್ಲ!
ಡಿ ಬಾಸ್ ಜೊತೆ ಶಿವರಾಜ್ ಕೆ ಆರ್ ಪೇಟೆ ಪುತ್ರನ ಹುಟ್ಟುಹಬ್ಬ ಆಚರಣೆ: ವಿಶೇಷ ಗಿಫ್ಟ್ ನೀಡಿದ ದರ್ಶನ್
'ರಿಯಲ್ ಹೀರೋ' ಸೋನು ಸೂದ್ ಹೆಸರಿನಲ್ಲಿ ಆಂಬ್ಯುಲೆನ್ಸ್ ಸೇವೆ ಪ್ರಾರಂಭಿಸಿದ ಈಜುಗಾರ
'ಕನ್ನಡಿಗ' ಸಿನಿಮಾ ಬಳಿಕ ಮತ್ತೆ ನಿರ್ದೇಶನಕ್ಕೆ ಸಜ್ಜಾದ ರವಿ ಚಂದ್ರನ್
ನಟಿ ಶ್ರೀದೇವಿ ಎರಡನೇ ಪುತ್ರಿ ಖುಷಿ ಬಾಲಿವುಡ್ ಗೆ ಎಂಟ್ರಿ: ಬೋನಿ ಕಪೂರ್ ಹೇಳಿದ್ದೇನು?
ವೈದ್ಯರೇ ನಿರ್ಮಿಸುತ್ತಿರುವ ಸಿನಿಮಾದಲ್ಲಿ ಬಿಳಿ ಕೋಟು ಧರಿಸಲಿದ್ದಾರೆ ಗಣೇಶ್
'ಮಾಸ್ಟರ್' ಸಿನಿಮಾ ಲೀಕ್: 25 ಕೋಟಿ ಪರಿಹಾರ ಕೇಳಿದ ಚಿತ್ರತಂಡ
ಬಾಲಿವುಡ್ ಗೆ ಪಾದಾರ್ಪಣೆ ಮಾಡಲಿದ್ದಾರೆ ಶ್ರೀದೇವಿ ಎರಡನೇ ಪುತ್ರಿ
ನಟಿ ನಜರಿಯ ನಜೀಮ್ ಇನ್ಸ್ಟಾಗ್ರಾಂ ಖಾತೆ ಹ್ಯಾಕ್
ತೆಲುಗು ನಟ ವರುಣ್ ತೇಜ್ 'ಗನಿ' ಲುಕ್ ರಿಲೀಸ್; ಕುತೂಹಲ ಮೂಡಿಸಿದ ರಿಯಲ್ ಸ್ಟಾರ್ ಪಾತ್ರ
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
ಮತ್ತೆ ಬಾಲಿವುಡ್ಗೆ ಪಯಣ ಬೆಳೆಸಿದ ದುಲ್ಕರ್ ಸಲ್ಮಾನ್
ಕೆಜಿಎಫ್ 2 ಚಿತ್ರೀಕರಣ ಮುಗಿಸಿ ಕುಟುಂಬದೊಂದಿಗೆ 'ಸ್ವರ್ಗ'ಕ್ಕೆ ಹಾರಿದ ಯಶ್!
ಜನವರಿ 19ಕ್ಕೆ 'ಆದಿಪುರುಷ್' ಚಿತ್ರತಂಡದಿಂದ ಪ್ರಮುಖ ಘೋಷಣೆ
''ತಿರುಚಿ ಬರೆದ ಚಿತ್ರಕಥೆಯಲ್ಲಿ ರಿಯಾ ಚಕ್ರವರ್ತಿ ಬಲಿಪಶು ಆದಳಷ್ಟೇ''
ರಾಜಕೀಯ ಮತ್ತು ಸಿನಿಮಾದಿಂದ ದಿಢೀರ್ ಬ್ರೇಕ್ ಪಡೆದ ಕಮಲ್ ಹಾಸನ್: ಕಾರಣವೇನು?
ಧ್ರುವ ಸರ್ಜಾ ಇನ್ಸ್ಟಾಗ್ರಾಂ ಲೈವ್: ಪೊಗರು ಚಿತ್ರದ ಕುರಿತು ಅಪ್ಡೇಟ್
ಕೃಷ್ಣಮೃಗ ಬೇಟೆ ಪ್ರಕರಣ: ಮತ್ತೆ ಕೊರೊನಾ ಸಬೂಬು ಹೇಳಿ ನ್ಯಾಯಾಲಯಕ್ಕೆ ಸಲ್ಮಾನ್ ಗೈರು
TRP Scam: 'ಯಜಮಾನ' ನಿರ್ಮಾಪಕಿ ವಿರುದ್ಧ ಅಪಪ್ರಚಾರ: ದೂರು ದಾಖಲು
'ಬಿಗ್ ಬಾಸ್ ತಮಿಳು ಸೀಸನ್ 4' ಗೆದ್ದು ಬೀಗಿದ ನಟ ಆರಿ ಅರ್ಜುನ; ಗಳಿಸಿದ್ದೆಷ್ಟು?
ರಾಕಿಂಗ್ ಸ್ಟಾರ್ ಯಶ್ ಗೆ ಮದುವೆ ಆಮಂತ್ರಣ ನೀಡಿದ ಕೃಷ್ಣ-ಮಿಲನಾ ಜೋಡಿ
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
ಡಿ ಬಾಸ್ ದರ್ಶನ್ ಜೊತೆ ಬಾಲಿವುಡ್ ನಟಿ ಕಂಗನಾ ರಣಾವತ್: ಫೋಟೋ ವೈರಲ್
ಕಂಗನಾ ಮೇಲೆ ಕಥೆ ಕದ್ದ ಆರೋಪ; 72 ಗಂಟೆಯೊಳಗೆ ಉತ್ತರ ನೀಡಬೇಕೆಂದ ಲೇಖಕ
ಮೂರು ದಿನಕ್ಕೆ ವಿಜಯ್ ನಟನೆಯ 'ಮಾಸ್ಟರ್' ಗಳಿಸಿದ್ದೆಷ್ಟು?
ಸೆಟ್ ಮುಂದೆಯೇ ಅಪಘಾತದಲ್ಲಿ ಬಿಗ್ಬಾಸ್ ವ್ಯವಸ್ಥಾಪಕಿ ಮೃತ
ದುಬಾರಿ ಮೊತ್ತಕ್ಕೆ ತನ್ನ ಮನೆ ಮಾರಿದ ಕರಿಶ್ಮಾ ಕಪೂರ್
ತಲ್ವಾರ್ನಲ್ಲಿ ಕೇಕ್ ಕತ್ತರಿಸಿ ಬಳಿಕ ಕ್ಷಮೆಯಾಚಿಸಿದ ವಿಜಯ್ ಸೇತುಪತಿ
ಹೆಣ್ಣು ಮಗುವಿಗೆ ಜನ್ಮ ನೀಡಿದ ಬಿಗ್ ಬಾಸ್ ಅಕ್ಷತಾ ಪಾಂಡವಪುರ
ಡಾ ರಾಜ್ ಕುಮಾರ್ ಅವರ ನೆಚ್ಚಿನ ಟಿವಿ ಬಗ್ಗೆ ಜಗ್ಗೇಶ್ ಹೇಳಿದ ಕಥೆ
ಸುದೀಪ್ ಜೊತೆ ಸಿನಿಮಾ: ರಕ್ಷಿತ್ ಶೆಟ್ಟಿ ಹೇಳಿದ್ದು ಹೀಗೆ
ಹರ ಜಾತ್ರೆಯಲ್ಲಿ ಪುನೀತ್ ರಾಜ್ಕುಮಾರ್: ಅಭಿಮಾನಿಗಳ ನೂಕು-ನುಗ್ಗಲು
ತೋಟದ ಮನೆಯಲ್ಲಿ ಸಂಕ್ರಾಂತಿ ಆಚರಿಸಿದ ಪ್ರೇಮ್-ರಕ್ಷಿತಾ ದಂಪತಿ
ಎರಡನೇ ಬಾರಿ ತಂದೆಯಾದ ಸಂತಸದಲ್ಲಿ ಕಾಮಿಡಿ ನಟ ಧರ್ಮಣ್ಣ
ಜಪಾನ್ನಲ್ಲಿ 'ಮಿಷನ್ ಮಂಗಲ್' ರಿಲೀಸ್: ಬಾಕ್ಸ್ ಆಫೀಸ್ನಲ್ಲಿ ಉತ್ತಮ ಗಳಿಕೆ
'ಕೆಜಿಎಫ್-2' ಟೀಸರ್; 150 ಮಿಲಿಯನ್ ವೀಕ್ಷಣೆ ಕಂಡ ಸಂತಸದಲ್ಲಿ ಚಿತ್ರತಂಡ
ಕೆಜಿಎಫ್ 2 ಮತ್ತು ಸಲಾರ್ ಚಿತ್ರಕ್ಕೆ ಆನೆಬಲ: ಯಶ್-ಪ್ರಭಾಸ್ ಲೆಕ್ಕಾಚಾರ ಏನು?
'ಕನ್ನಡ ಇಂಡಸ್ಟ್ರಿಯ ತಾಕತ್ ಜಗತ್ತಿಗೆ ಗೊತ್ತಾಯ್ತು': ರಾಜಮೌಳಿಗೆ ಗುನ್ನ ಕೊಟ್ಟ ವರ್ಮಾ
ಒಟಿಟಿಗೆ ನೋ ಎಂದ ದುನಿಯಾ ವಿಜಿ, ಸಲಗ ರಿಲೀಸ್ ಬಗ್ಗೆ ಕೊಟ್ರು ಬ್ರೇಕಿಂಗ್
ಫಾರ್ಮ್ ಹೌಸ್ ನಲ್ಲಿ ಡಿ ಬಾಸ್ ಸಂಕ್ರಾಂತಿ; ಕಿಚ್ಚು ಹಾಯಿಸಿ ಸಂಭ್ರಮಿಸಿದ ದರ್ಶನ್ ಬಳಗ
ಮತ್ತೆ ಮಣಿಕರ್ಣಿಕಾ ಅವತಾರದಲ್ಲಿ ಕಂಗನಾ ರಣೌತ್
ಪುನೀತ್, ಯಶ್, ಸುದೀಪ್ ಮನೆಗೆ ಭೇಟಿಕೊಟ್ಟ ಮಾಜಿ ಸಚಿವ ಜಮೀರ್ ಅಹ್ಮದ್
'ಕಬ್ಜ'ದ ಭೂಗತ ಜಗತ್ತಿಗೆ ಭಾರ್ಗವ್ ಬಕ್ಷಿಯಾಗಿ ಸುದೀಪ್ ಎಂಟ್ರಿ
'ಮಾಸ್ಟರ್' ಕಲೆಕ್ಷನ್: ಕೊರೊನಾ ನಡುವೆಯೂ ಮೊದಲ ದಿನ ದಾಖಲೆ ಬರೆದ ವಿಜಯ್
ನಿಯಮ ಉಲ್ಲಂಘಿಸಿ ಮಾಸ್ಟರ್ ಸಿನಿಮಾ ಪ್ರದರ್ಶಿಸಿದ ಚಿತ್ರಮಂದಿರದ ವಿರುದ್ಧ ಪ್ರಕರಣ
ಕಾಲ್ಶೀಟ್ಗಾಗಿ ಶಾರುಖ್ ಮನೆ ಮುಂದೆ ಬೀಡು ಬಿಟ್ಟ ಕನ್ನಡದ ನಿರ್ದೇಶಕ
ಯುವತಿ ಜೊತೆ ರಸ್ತೆಯಲ್ಲಿ 'ಸೆಕ್ಸ್ ಟಾಕ್': ಯೂಟ್ಯೂಬರ್ಸ್ ಬಂಧನ
ಜಾಹ್ನವಿ ಕಪೂರ್ ಸಿನಿಮಾ ಚಿತ್ರೀಕರಣಕ್ಕೆ ರೈತರ ಗುಂಪಿನಿಂದ ತಡೆ
ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿ ಅಳಿಲು ಸೇವೆ ಮಾಡಿ: ನಟ ಜಗ್ಗೇಶ್ ಮನವಿ
ಗಿರಿಜಾ ಲೋಕೇಶ್ ಜೀವನ ಚರಿತ್ರೆ 'ಗಿರಿಜಾ ಪರಸಂಗ' ಪುಸ್ತಕ ಬಿಡುಗಡೆ ಮಾಡಿದ ಸುದೀಪ್
ಸಂಕ್ರಾಂತಿ ಹಬ್ಬದ ದಿನ ರಾಣಾ ದಗ್ಗುಬಾಟಿ ಕೈಹಿಡಿದು ಬಂದ ಸಾಯಿ ಪಲ್ಲವಿ
ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡ ಅನುಷ್ಕಾ, 'ಇದು ಪ್ರಭಾಸ್ ಕುರ್ತಾ' ಎಂದ ನೆಟ್ಟಿಗರು
ಬೆಳ್ಳಂಬೆಳಗ್ಗೆ ಚಿತ್ರಮಂದಿರದಲ್ಲಿ 'ಮಾಸ್ಟರ್' ಸಿನಿಮಾ ವೀಕ್ಷಿಸಿದ ಕೀರ್ತಿ ಸುರೇಶ್
ಅಮಿತಾಬ್ ಬಚ್ಚನ್ 'ಕೌನ್ ಬನೇಗಾ ಕರೋಡ್ ಪತಿ'ಶೋನಲ್ಲಿ ಉಡುಪಿಯ ಸಮಾಜ ಸೇವಕ ರವಿ ಕಟಪಾಡಿ
ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ 1 ಲಕ್ಷ ನೆರವು ನೀಡಿದ ಪ್ರಣಿತಾ ಸುಭಾಷ್
ಚಾಲೆಂಜಿಂಗ್ ಸ್ಟಾರ್ ದರ್ಶನ್ ಒಟಿಟಿ ಕುರಿತು ಹೇಳಿಕೆಗೆ ಬಿಸಿ ಪಾಟೀಲ್ ಪ್ರತಿಕ್ರಿಯೆ
ಮತ್ತೆ ಕ್ಯಾಮರಾ ಹಿಡಿದು ಕಾಡಿಗೆ ಹೊರಟ ದರ್ಶನ್; ಹುಲಿ ಸೆರೆಹಿಡಿಯುತ್ತಿರುವ ವಿಡಿಯೋ ವೈರಲ್
ಅನಿಶ್ ತೇಜೇಶ್ವರ್ ಈಗ NRI: ಬರ್ತಡೇ ದಿನ ಹೊಸ ಪ್ರಾಜೆಕ್ಟ್ ಘೋಷಣೆ
ವಿಜಯ್ 'ಮಾಸ್ಟರ್' ಸಿನಿಮಾ ರಿಲೀಸ್ ಗೂ ಮೊದಲೇ ಲೀಕ್; ಶೇರ್ ಮಾಡದಂತೆ ನಿರ್ದೇಶಕರ ಮನವಿ
ಅನುಷ್ಕಾ ಶರ್ಮಾ ಬಳಿಕ ತಾಯಿ ಆಗುವ ಬಯಕೆ ಬಿಚ್ಚಿಟ್ಟ ನಟಿ ಪ್ರಿಯಾಂಕಾ ಚೋಪ್ರಾ
ಬಾಹುಬಲಿ ದಾಖಲೆ ಮುರಿದ ರಾಕಿ ಭಾಯ್ ಕೆಜಿಎಫ್ ಚಾಪ್ಟರ್ 2
ಸೇನಾಧಿಕಾರಿ ಆಗುತ್ತಿದ್ದಾರೆ ನಟ ಸೋನು ಸೂದ್!
ಸುಕುಮಾರ್ ಜೊತೆ ಡಿ-ಬಾಸ್ ಸಿನಿಮಾ ಮಾಡ್ತಾರಾ? ಫ್ಯಾನ್ಸ್ಗೆ ನಿರೀಕ್ಷೆ ಹೆಚ್ಚಾಗ್ತಿದೆ!
ದೇಶ ದ್ರೋಹ ಆರೋಪ: ಕಂಗನಾಗೆ ರಿಲೀಫ್ ಕೊಟ್ಟ ಬಾಂಬೆ ಹೈಕೋರ್ಟ್
ಕಾಪಿ ಕ್ಯಾಟ್ ಎಂದ ಕಂಗನಾ ಗೆ ತಾಪ್ಸಿ ಪನ್ನು ಟಾಂಗ್
ಕೆಜಿಎಫ್ 2 ಟೀಸರ್ನಲ್ಲಿ ಬಯಲಾದ ಈ ಹೊಸ ಪಾತ್ರ ಯಾವುದು, ಯಾರು ಈ ನಟಿ?
ಮೆಸೆಜ್ ಮಾಡಿದರೆ ಹತ್ತು ಸಿನಿಮಾ ಪ್ರಾರಂಭವಾಗುತ್ತವೆ: ರಾಮ್
ಅಲ್ಲು ಅರ್ಜುನ್ 'ಪುಷ್ಪ' ಸಿನಿಮಾ ನಿರ್ದೇಶಕನ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಡಿ ಬಾಸ್ ದರ್ಶನ್
ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ನ ಎಡವಟ್ಟು: ಮೌನಿ ರಾಯ್ ಫೋಟೋ ಶೇರ್ ಮಾಡಿ ಕ್ಷಮೆ ಕೇಳಿದ NSE
ರಾಜಕೀಯ ಪ್ರವೇಶಕ್ಕೆ ಒತ್ತಾಯಿಸಿ ರಜನೀಕಾಂತ್ ಅಭಿಮಾನಿಗಳಿಂದ ಜಾಥಾ
ಚಿತ್ರಮಂದಿರಗಳು ಪೂರ್ಣ ತೆರೆಯದೇ ಇರುವ ಹಿಂದೆ ಅಂಬಾನಿ ಕೈವಾಡ: ದರ್ಶನ್ ಅನುಮಾನ
ಫೇಸ್ಬುಕ್ ಲೈವ್ನಲ್ಲಿ ಅಭಿಮಾನಿಗಳಿಗೆ ಮನವಿ ಮಾಡಿದ ದಾಸ ದರ್ಶನ್
ಕನ್ನಡದ ಹಿರಿಯ ಸಂಗೀತ ನಿರ್ದೇಶಕ ಜೀವರತ್ನ ನಿಧನ
ಕೆಜಿಎಫ್ ಸರ್ವಶ್ರೇಷ್ಠ ದಾಖಲೆ: 100 ಮಿಲಿಯನ್ ವೀಕ್ಷಣೆ ಕಂಡ ಚಾಪ್ಟರ್ 2 ಟೀಸರ್
ಭಂಡಾರ ಆಸ್ಪತ್ರೆ ದುರಂತ: ತನಿಖೆ ಆಗಲೇ ಬೇಕು ಎಂದ ನಟ ರಿತೇಶ್ ದೇಶ್ ಮುಖ್
ತಮಿಳು ನಟ ಶಶಿಕುಮಾರ್ ಜೊತೆ ಚಿತ್ರೀಕರಣ ಆರಂಭಿಸಿದ ಸತೀಶ್ ನೀನಾಸಂ
'ಕೆಜಿಎಫ್-2' ಬಳಿಕ ಹೊಸ ಸಾಹಸಕ್ಕೆ ಕೈಹಾಕಿದ ರಾಕಿಂಗ್ ಸ್ಟಾರ್ ಯಶ್
ಮಾಸ್ಕ್ ಹಾಕದೆ ಗಲ್ಲಿ ಕ್ರಿಕೆಟ್ ಆಡಿ ಟ್ರೋಲ್ ಆದ ಆಮೀರ್ ಖಾನ್